DK Shivakumar(@DKShivakumar) 's Twitter Profileg
DK Shivakumar

@DKShivakumar

Congressman | Deputy Chief Minister- Karnataka | President- Karnataka Congress

ID:4098851654

calendar_today02-11-2015 06:12:58

9,1K Tweets

629,7K Followers

162 Following

Follow People
DK Shivakumar(@DKShivakumar) 's Twitter Profile Photo

ನನ್ನ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಗಳ ಸಂಬಂಧ ಇಂದು ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದೆ.

ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ

ನನ್ನ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಗಳ ಸಂಬಂಧ ಇಂದು ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದೆ. ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ
account_circle
DK Shivakumar(@DKShivakumar) 's Twitter Profile Photo

ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಪಗಳ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ.

account_circle
DK Shivakumar(@DKShivakumar) 's Twitter Profile Photo

ಇಂದು ನಮ್ಮನ್ನು ಅಗಲಿದ ಮುತ್ಸದ್ದಿ ನಾಯಕ, ಶೋಷಿತರ ಗಟ್ಟಿಧ್ವನಿ ಶ್ರೀ ಶ್ರೀನಿವಾಸ ಪ್ರಸಾದ್ ಅವರ ಮೈಸೂರು ನಿವಾಸಕ್ಕೆ‌ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ತಿಳಿಸಿದೆ. ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಪ್ರಸಾದ್ ಅವರು ಕೆಲಕಾಲ‌ ಸಂಪುಟ ಸಹೋದ್ಯೋಗಿಯಾಗಿದ್ದರು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ

ಇಂದು ನಮ್ಮನ್ನು ಅಗಲಿದ ಮುತ್ಸದ್ದಿ ನಾಯಕ, ಶೋಷಿತರ ಗಟ್ಟಿಧ್ವನಿ ಶ್ರೀ ಶ್ರೀನಿವಾಸ ಪ್ರಸಾದ್ ಅವರ ಮೈಸೂರು ನಿವಾಸಕ್ಕೆ‌ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ತಿಳಿಸಿದೆ. ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಪ್ರಸಾದ್ ಅವರು ಕೆಲಕಾಲ‌ ಸಂಪುಟ ಸಹೋದ್ಯೋಗಿಯಾಗಿದ್ದರು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ
account_circle
DK Shivakumar(@DKShivakumar) 's Twitter Profile Photo

ಕುಷ್ಟಗಿಯಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ 2 ಸಮಾವೇಶದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ಕೇಂದ್ರ ಬಿಜೆಪಿ ಸರ್ಕಾರ ತಾವು ರೈತಪರ , ಬಡವರಪರ ಎಂದು ಅಧಿಕಾರಕ್ಕೆ ಬಂದು ರೈತರಿಗೆ ಅನ್ಯಾಯ ಮಾಡಿದೆ. ಬಡವರನ್ನು ಇನ್ನಷ್ಟು ಕಡು ಬಡವರನ್ನಾಗಿ ಮಾಡಿದೆ. ಯಾವುದೇ ಭರವಸೆಗಳನ್ನೂ ಈಡೇರಿಸಲಿಲ್ಲ. ನಾವು ಜನರ ಆಶೀರ್ವಾದದಿಂದ

ಕುಷ್ಟಗಿಯಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ 2 ಸಮಾವೇಶದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ಕೇಂದ್ರ ಬಿಜೆಪಿ ಸರ್ಕಾರ ತಾವು ರೈತಪರ , ಬಡವರಪರ ಎಂದು ಅಧಿಕಾರಕ್ಕೆ ಬಂದು ರೈತರಿಗೆ ಅನ್ಯಾಯ ಮಾಡಿದೆ. ಬಡವರನ್ನು ಇನ್ನಷ್ಟು ಕಡು ಬಡವರನ್ನಾಗಿ ಮಾಡಿದೆ. ಯಾವುದೇ ಭರವಸೆಗಳನ್ನೂ ಈಡೇರಿಸಲಿಲ್ಲ. ನಾವು ಜನರ ಆಶೀರ್ವಾದದಿಂದ
account_circle
DK Shivakumar(@DKShivakumar) 's Twitter Profile Photo

ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ವಿಜಯನಗರದ ಕೂಡ್ಲಗಿ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದೆ.

ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ವಿಜಯನಗರದ ಕೂಡ್ಲಗಿ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದೆ.
account_circle
DK Shivakumar(@DKShivakumar) 's Twitter Profile Photo

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆದು ನಾಡಿನ ಜನರಿಗೆ ಗ್ಯಾರಂಟಿಗಳನ್ನು ನೀಡಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ 25

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆದು ನಾಡಿನ ಜನರಿಗೆ ಗ್ಯಾರಂಟಿಗಳನ್ನು ನೀಡಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ 25
account_circle
DK Shivakumar(@DKShivakumar) 's Twitter Profile Photo

ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು

ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು
account_circle
DK Shivakumar(@DKShivakumar) 's Twitter Profile Photo

ಕನ್ನಡಿಗರು ಪಾಪ ಮಾಡಿದ್ದಾರಂತೆ!

ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿ ಆದ ಸೋಲಿನ ಮುಜುಗರವೋ? ಅಥವಾ ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎನ್ನುವ ಹತಾಶೆಯೋ?

ನಿಜಕ್ಕೂ ಪಾಪ ಮಾಡಿದವರು ಯಾರೆಂದರೆ,
5 ವರ್ಷಗಳ ಕಾಲ ತುಟಿಕ್‌ - ಪಿಟಿಕ್‌ ಎನ್ನದೆ ನೀವು ಹೇಳಿದ್ದೆಲ್ಲದಕ್ಕೂ ಜೀ

account_circle
DK Shivakumar(@DKShivakumar) 's Twitter Profile Photo

ಬೆಳಗಾವಿ ಲೋಕಸಭಾ ಕ್ಷೇತ್ರವ್ಯಾಪ್ತಿಯ ಯರಗಟ್ಟಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ಮೃಣಾಲ್‌ ಹೆಬ್ಬಾಳ್ಕರ್‌ ಅವರ ಪರ ಪ್ರಚಾರ ಮಾಡಿ, ಮಾತನಾಡಿದೆ. ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜಗದೀಶ್‌ ಶೆಟ್ಟರ್‌ ಅವರ ಎರಡು ಸಾಧನೆಗಳೆಂದರೆ, ಬಿಜೆಪಿ ತೊರೆದು

ಬೆಳಗಾವಿ ಲೋಕಸಭಾ ಕ್ಷೇತ್ರವ್ಯಾಪ್ತಿಯ ಯರಗಟ್ಟಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ಮೃಣಾಲ್‌ ಹೆಬ್ಬಾಳ್ಕರ್‌ ಅವರ ಪರ ಪ್ರಚಾರ ಮಾಡಿ, ಮಾತನಾಡಿದೆ. ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜಗದೀಶ್‌ ಶೆಟ್ಟರ್‌ ಅವರ ಎರಡು ಸಾಧನೆಗಳೆಂದರೆ, ಬಿಜೆಪಿ ತೊರೆದು
account_circle
DK Shivakumar(@DKShivakumar) 's Twitter Profile Photo

ಮೋದಿ ಗ್ಯಾರಂಟಿ ಖಾಲಿ ಟ್ರಂಕು!

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಗಾರ ಖುರ್ದ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ 2 ಜನ ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರ ಪ್ರಚಾರ ಮಾಡಿ ಮಾತನಾಡಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ಸರ್ಕಾರದ

ಮೋದಿ ಗ್ಯಾರಂಟಿ ಖಾಲಿ ಟ್ರಂಕು! ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಗಾರ ಖುರ್ದ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ 2 ಜನ ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರ ಪ್ರಚಾರ ಮಾಡಿ ಮಾತನಾಡಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ಸರ್ಕಾರದ
account_circle
DK Shivakumar(@DKShivakumar) 's Twitter Profile Photo

ಬರಪರಿಹಾರ ಬಿಡುಗಡೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರುವ ಮಹಾ ಮೋಸದ ವಿರುದ್ಧ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ Randeep Singh Surjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡೆ. ಸೆಪ್ಟೆಂಬರ್‌ನಿಂದ ಇಲ್ಲಿಯವರೆಗೂ ಭೀಕರ ಬರದಿಂದಾಗಿ ₹18,172 ಕೋಟಿ ರೂಪಾಯಿ

ಬರಪರಿಹಾರ ಬಿಡುಗಡೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರುವ ಮಹಾ ಮೋಸದ ವಿರುದ್ಧ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ @rssurjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡೆ. ಸೆಪ್ಟೆಂಬರ್‌ನಿಂದ ಇಲ್ಲಿಯವರೆಗೂ ಭೀಕರ ಬರದಿಂದಾಗಿ ₹18,172 ಕೋಟಿ ರೂಪಾಯಿ
account_circle
DK Shivakumar(@DKShivakumar) 's Twitter Profile Photo

ಬರಪರಿಹಾರ ಬಿಡುಗಡೆಯಲ್ಲಿ ಕನ್ನಡಿಗರು ಹಾಗೂ ರಾಜ್ಯದ ಅನ್ನದಾತರಿಗಾಗಿರುವ ಅನ್ಯಾಯ ಖಂಡಿಸಿ ಭಾನುವಾರ ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕದ ಸ್ವಾಭಿಮಾನ ಉಳಿಸಲು ನಮ್ಮನ್ನು ಬೆಂಬಲಿಸಿ.

ಬರಪರಿಹಾರ ಬಿಡುಗಡೆಯಲ್ಲಿ ಕನ್ನಡಿಗರು ಹಾಗೂ ರಾಜ್ಯದ ಅನ್ನದಾತರಿಗಾಗಿರುವ ಅನ್ಯಾಯ ಖಂಡಿಸಿ ಭಾನುವಾರ ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕದ ಸ್ವಾಭಿಮಾನ ಉಳಿಸಲು ನಮ್ಮನ್ನು ಬೆಂಬಲಿಸಿ. #InjusticeForKarnataka #CongressWithFarmers #DroughtRelief
account_circle
DK Shivakumar(@DKShivakumar) 's Twitter Profile Photo

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ. ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್‌ ಸರ್ಕಾರ ಎಷ್ಟೇ ದೊಡ್ಡ

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ. ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್‌ ಸರ್ಕಾರ ಎಷ್ಟೇ ದೊಡ್ಡ
account_circle
DK Shivakumar(@DKShivakumar) 's Twitter Profile Photo

ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ, ದೇಶದ ಹಾಗೂ ರಾಜ್ಯದ ಪ್ರಗತಿಗಾಗಿ ಮತ ಚಲಾಯಿಸಿದ ಸಮಸ್ತ ಮತದಾರರಿಗೆ ನನ್ನ ಕೋಟಿ ಕೋಟಿ ಧನ್ಯವಾದಗಳು.

ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ, ದೇಶದ ಹಾಗೂ ರಾಜ್ಯದ ಪ್ರಗತಿಗಾಗಿ ಮತ ಚಲಾಯಿಸಿದ ಸಮಸ್ತ ಮತದಾರರಿಗೆ ನನ್ನ ಕೋಟಿ ಕೋಟಿ ಧನ್ಯವಾದಗಳು. #KarnatakaVotes #DemocracyDefenders
account_circle
DK Shivakumar(@DKShivakumar) 's Twitter Profile Photo

Big thanks to the voters of Karnataka for boldly defending our Constitution and democracy with their votes! Your participation shapes the future of our nation.

Big thanks to the voters of Karnataka for boldly defending our Constitution and democracy with their votes! Your participation shapes the future of our nation. #KarnatakaVotes #DemocracyDefenders
account_circle
DK Shivakumar(@DKShivakumar) 's Twitter Profile Photo

ಕಾಂಗ್ರೆಸ್‌ ಪಕ್ಷಕ್ಕೆ ನೀಡುವ ಪ್ರತೀ ಮತವೂ ಕೂಡ ಕರ್ನಾಟಕ ಹಾಗೂ ದೇಶದ ಪ್ರಗತಿಯ ಮೆಟ್ಟಿಲುಗಳಾಗಿವೆ. ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಗೆ ಮತಗಟ್ಟೆಯಲ್ಲಿ ತಕ್ಕ ಉತ್ತರ ನೀಡಿ. ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವ ಮೂಲಕ ಉಜ್ವಲ ಭವಿಷ್ಯಕ್ಕೆ ಮುನ್ನುಡಿ ಬರೆಯಿರಿ.

ಕಾಂಗ್ರೆಸ್‌ ಪಕ್ಷಕ್ಕೆ ನೀಡುವ ಪ್ರತೀ ಮತವೂ ಕೂಡ ಕರ್ನಾಟಕ ಹಾಗೂ ದೇಶದ ಪ್ರಗತಿಯ ಮೆಟ್ಟಿಲುಗಳಾಗಿವೆ. ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಗೆ ಮತಗಟ್ಟೆಯಲ್ಲಿ ತಕ್ಕ ಉತ್ತರ ನೀಡಿ. ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವ ಮೂಲಕ ಉಜ್ವಲ ಭವಿಷ್ಯಕ್ಕೆ ಮುನ್ನುಡಿ ಬರೆಯಿರಿ. #LokSabhaElections2024
account_circle
DK Shivakumar(@DKShivakumar) 's Twitter Profile Photo

ಕನ್ನಡಿಗರ ಸ್ವಾಭಿಮಾನದ ಉಳಿವಿಗಾಗಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಲೇಬೇಕಾದ ಅನಿವಾರ್ಯ ಪರಿಸ್ಥಿತಿಯಿದೆ. ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಬಿಜೆಪಿ ಸರ್ಕಾರಕ್ಕೆ ಗೇಟ್‌ಪಾಸ್‌ ಕೊಡಿ. ದಾನ, ಧರ್ಮ ಮಾಡುವ ಕೈಅನ್ನು ಅಧಿಕಾರಕ್ಕೆ ತನ್ನಿ.

ಕನ್ನಡಿಗರ ಸ್ವಾಭಿಮಾನದ ಉಳಿವಿಗಾಗಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಲೇಬೇಕಾದ ಅನಿವಾರ್ಯ ಪರಿಸ್ಥಿತಿಯಿದೆ. ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಬಿಜೆಪಿ ಸರ್ಕಾರಕ್ಕೆ ಗೇಟ್‌ಪಾಸ್‌ ಕೊಡಿ. ದಾನ, ಧರ್ಮ ಮಾಡುವ ಕೈಅನ್ನು ಅಧಿಕಾರಕ್ಕೆ ತನ್ನಿ. #LokSabhaElections2024
account_circle
DK Shivakumar(@DKShivakumar) 's Twitter Profile Photo

ಅನುಭವಿ ರಾಜಕಾರಣಿ ಶ್ರೀ ಮುದ್ದಹನುಮೇಗೌಡ, ಜಯಪ್ರಕಾಶ್‌ ಹೆಗ್ಡೆ, ಯುವ ಮಿತ್ರರಾದ ಶ್ರೀ ರಕ್ಷಾರಾಮಯ್ಯ, ಶ್ರೀ ಕೆವಿ ಗೌತಮ್‌ ಅವರಿಗೆ ನನ್ನ ಶುಭ ಹಾರೈಕೆಗಳು. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಮತದಾರರು ಕಾಂಗ್ರೆಸ್‌ ಪಕ್ಷದ ಕೈ ಹಿಡಯುತ್ತಾರೆ ಎನ್ನುವ ಅಚಲ ವಿಶ್ವಾಸವಿದೆ.

ಅನುಭವಿ ರಾಜಕಾರಣಿ ಶ್ರೀ ಮುದ್ದಹನುಮೇಗೌಡ, ಜಯಪ್ರಕಾಶ್‌ ಹೆಗ್ಡೆ, ಯುವ ಮಿತ್ರರಾದ ಶ್ರೀ ರಕ್ಷಾರಾಮಯ್ಯ, ಶ್ರೀ ಕೆವಿ ಗೌತಮ್‌ ಅವರಿಗೆ ನನ್ನ ಶುಭ ಹಾರೈಕೆಗಳು. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಮತದಾರರು ಕಾಂಗ್ರೆಸ್‌ ಪಕ್ಷದ ಕೈ ಹಿಡಯುತ್ತಾರೆ ಎನ್ನುವ ಅಚಲ ವಿಶ್ವಾಸವಿದೆ. #LokSabhaElections2024
account_circle
DK Shivakumar(@DKShivakumar) 's Twitter Profile Photo

ಭವ್ಯ ಭಾರತದ ಭವಿಷ್ಯಕ್ಕಾಗಿ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯದ ಉಳಿವಿಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ. ನಿಮ್ಮ ಒಂದು ಮತಕ್ಕೆ ಕರ್ನಾಟಕ ಮತ್ತು ದೇಶದ ಚಿತ್ರಣವನ್ನೇ ಬದಲಿಸುವ ಶಕ್ತಿಯಿದೆ ಎಂಬುದನ್ನು ಮರೆಯದಿರಿ.

ಭವ್ಯ ಭಾರತದ ಭವಿಷ್ಯಕ್ಕಾಗಿ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯದ ಉಳಿವಿಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ. ನಿಮ್ಮ ಒಂದು ಮತಕ್ಕೆ ಕರ್ನಾಟಕ ಮತ್ತು ದೇಶದ ಚಿತ್ರಣವನ್ನೇ ಬದಲಿಸುವ ಶಕ್ತಿಯಿದೆ ಎಂಬುದನ್ನು ಮರೆಯದಿರಿ. #LokSabhaElections2024
account_circle