DK Shivakumar
@DKShivakumar
Congressman | Deputy Chief Minister- Karnataka | President- Karnataka Congress
ID:4098851654
02-11-2015 06:12:58
9,1K Tweets
629,7K Followers
162 Following
Follow People
ಬರಪರಿಹಾರ ಬಿಡುಗಡೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರುವ ಮಹಾ ಮೋಸದ ವಿರುದ್ಧ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ Randeep Singh Surjewala ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡೆ. ಸೆಪ್ಟೆಂಬರ್ನಿಂದ ಇಲ್ಲಿಯವರೆಗೂ ಭೀಕರ ಬರದಿಂದಾಗಿ ₹18,172 ಕೋಟಿ ರೂಪಾಯಿ
ಬರಪರಿಹಾರ ಬಿಡುಗಡೆಯಲ್ಲಿ ಕನ್ನಡಿಗರು ಹಾಗೂ ರಾಜ್ಯದ ಅನ್ನದಾತರಿಗಾಗಿರುವ ಅನ್ಯಾಯ ಖಂಡಿಸಿ ಭಾನುವಾರ ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕದ ಸ್ವಾಭಿಮಾನ ಉಳಿಸಲು ನಮ್ಮನ್ನು ಬೆಂಬಲಿಸಿ.
#InjusticeForKarnataka #CongressWithFarmers #DroughtRelief
ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ, ದೇಶದ ಹಾಗೂ ರಾಜ್ಯದ ಪ್ರಗತಿಗಾಗಿ ಮತ ಚಲಾಯಿಸಿದ ಸಮಸ್ತ ಮತದಾರರಿಗೆ ನನ್ನ ಕೋಟಿ ಕೋಟಿ ಧನ್ಯವಾದಗಳು.
#KarnatakaVotes #DemocracyDefenders
Big thanks to the voters of Karnataka for boldly defending our Constitution and democracy with their votes! Your participation shapes the future of our nation.
#KarnatakaVotes #DemocracyDefenders
Cast my vote today for democracy, saving the soul of our nation!
#LokSabhaElections2024 #VotingDay #Election2024
ಕಾಂಗ್ರೆಸ್ ಪಕ್ಷಕ್ಕೆ ನೀಡುವ ಪ್ರತೀ ಮತವೂ ಕೂಡ ಕರ್ನಾಟಕ ಹಾಗೂ ದೇಶದ ಪ್ರಗತಿಯ ಮೆಟ್ಟಿಲುಗಳಾಗಿವೆ. ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಗೆ ಮತಗಟ್ಟೆಯಲ್ಲಿ ತಕ್ಕ ಉತ್ತರ ನೀಡಿ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಉಜ್ವಲ ಭವಿಷ್ಯಕ್ಕೆ ಮುನ್ನುಡಿ ಬರೆಯಿರಿ.
#LokSabhaElections2024
ಕನ್ನಡಿಗರ ಸ್ವಾಭಿಮಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲೇಬೇಕಾದ ಅನಿವಾರ್ಯ ಪರಿಸ್ಥಿತಿಯಿದೆ. ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಬಿಜೆಪಿ ಸರ್ಕಾರಕ್ಕೆ ಗೇಟ್ಪಾಸ್ ಕೊಡಿ. ದಾನ, ಧರ್ಮ ಮಾಡುವ ಕೈಅನ್ನು ಅಧಿಕಾರಕ್ಕೆ ತನ್ನಿ.
#LokSabhaElections2024
ಅನುಭವಿ ರಾಜಕಾರಣಿ ಶ್ರೀ ಮುದ್ದಹನುಮೇಗೌಡ, ಜಯಪ್ರಕಾಶ್ ಹೆಗ್ಡೆ, ಯುವ ಮಿತ್ರರಾದ ಶ್ರೀ ರಕ್ಷಾರಾಮಯ್ಯ, ಶ್ರೀ ಕೆವಿ ಗೌತಮ್ ಅವರಿಗೆ ನನ್ನ ಶುಭ ಹಾರೈಕೆಗಳು. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಮತದಾರರು ಕಾಂಗ್ರೆಸ್ ಪಕ್ಷದ ಕೈ ಹಿಡಯುತ್ತಾರೆ ಎನ್ನುವ ಅಚಲ ವಿಶ್ವಾಸವಿದೆ.
#LokSabhaElections2024
ಭವ್ಯ ಭಾರತದ ಭವಿಷ್ಯಕ್ಕಾಗಿ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯದ ಉಳಿವಿಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ. ನಿಮ್ಮ ಒಂದು ಮತಕ್ಕೆ ಕರ್ನಾಟಕ ಮತ್ತು ದೇಶದ ಚಿತ್ರಣವನ್ನೇ ಬದಲಿಸುವ ಶಕ್ತಿಯಿದೆ ಎಂಬುದನ್ನು ಮರೆಯದಿರಿ.
#LokSabhaElections2024