Sagar Khandre
@sagarkhandre12
Member of Parliament Bidar Loksabha Constituency | State General Secretary NSUI Karnataka | Secretary S.V.E Society Bhalki RT's are not Endorsement
ID: 1014166425764691968
03-07-2018 15:18:12
5,5K Tweet
6,6K Followers
131 Following
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿಂದು 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಹಾಗೂ 267 ಅರಣ್ಯ ವೀಕ್ಷಕರಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರು ನೇಮಕಾತಿ ಪತ್ರವನ್ನು ನೀಡಿ ಶುಭ ಹಾರೈಸಿದರು. CM of Karnataka Karnataka Forest Department
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಯುವತಿಯ ಕೊಲೆ ಘಟನೆಯನ್ನು ಖಂಡಿಸಿ ಬೀದರ ಏನ್.ಎಸ.ಯು.ಐ ಘಟಕ ವತಿಯಿಂದ ಹಮ್ಮಿಕೊಳ್ಳಲಾದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಕು.ಭ್ಯಾಗ್ಯಶ್ರಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಬಂಧನವಾಗಿರುವ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಲಾಯಿತು. NSUI Karnataka