ನಾಗೇಶ್ ಚಿನಗ ಕೆಂಪಯ್ಯ (@nagesh_sumanth) 's Twitter Profile
ನಾಗೇಶ್ ಚಿನಗ ಕೆಂಪಯ್ಯ

@nagesh_sumanth

ರೈತ,
ಡಾ|| ಜಿ.ಪರಮೇಶ್ವರ್ ರವರ ಅನುಯಾಯಿ

ID: 1002213524603592706

linkhttps://nagesh24.blogspot.com calendar_today31-05-2018 15:41:39

463 Tweet

42 Followers

159 Following

Dr. G Parameshwara (@drparameshwara) 's Twitter Profile Photo

ತುಮಕೂರಿನ ಸಿದ್ಧಾರ್ಥನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ನನ್ನ ಅಮೂಲ್ಯವಾದ ಮತದಾನದ ಹಕ್ಕು ಚಲಾಯಿಸಿದೆ. ನೀವು ನಿಮ್ಮ ಮತದಾನದ ಹಕ್ಕು ಚಲಾಯಿಸಿ. #VoteForINDIA #Votingday #LokaSabhaElections2024

ತುಮಕೂರಿನ ಸಿದ್ಧಾರ್ಥನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ನನ್ನ ಅಮೂಲ್ಯವಾದ ಮತದಾನದ ಹಕ್ಕು ಚಲಾಯಿಸಿದೆ. ನೀವು ನಿಮ್ಮ ಮತದಾನದ ಹಕ್ಕು ಚಲಾಯಿಸಿ. 

#VoteForINDIA #Votingday #LokaSabhaElections2024
Karnataka Congress (@inckarnataka) 's Twitter Profile Photo

ಪದ್ಮನಾಭನಗರ ಕ್ಷೇತ್ರದ ಶಾಸಕರು ನಿಷ್ಕ್ರೀಯರು, ಅನರ್ಹರು, ಆಸಮರ್ಥರು ಎಂದು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು BJP Karnataka! ಪದ್ಮನಾಭನಗರ ಕ್ಷೇತ್ರದ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರಾದ R. Ashoka ಅವರಿಗೆ ಸ್ವಂತ ಪಕ್ಷವೇ ಟ್ರೊಲ್ ಮಾಡುತ್ತಿರುವುದು ನೋಡಿ ಕನಿಕರ ಮೂಡುತ್ತಿದೆ! ಬಿಜೆಪಿ ಆಡಳಿತದಲ್ಲಿ ರಸ್ತೆಯ ಗುಂಡಿಗಳೇ

ಪದ್ಮನಾಭನಗರ ಕ್ಷೇತ್ರದ ಶಾಸಕರು ನಿಷ್ಕ್ರೀಯರು, ಅನರ್ಹರು, ಆಸಮರ್ಥರು ಎಂದು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು <a href="/BJP4Karnataka/">BJP Karnataka</a>! 

ಪದ್ಮನಾಭನಗರ ಕ್ಷೇತ್ರದ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರಾದ <a href="/RAshokaBJP/">R. Ashoka</a> ಅವರಿಗೆ ಸ್ವಂತ ಪಕ್ಷವೇ ಟ್ರೊಲ್ ಮಾಡುತ್ತಿರುವುದು ನೋಡಿ ಕನಿಕರ ಮೂಡುತ್ತಿದೆ!

ಬಿಜೆಪಿ ಆಡಳಿತದಲ್ಲಿ ರಸ್ತೆಯ ಗುಂಡಿಗಳೇ
Dr. G Parameshwara (@drparameshwara) 's Twitter Profile Photo

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು, ಆತ್ಮೀಯರಾದ ಡಿ.ಕೆ.ಶಿವಕುಮಾರ್ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಬದುಕಿನಲ್ಲಿ ಆಯುಷ್ಯ, ಆರೋಗ್ಯ ವೃದ್ಧಿಯಾಗಲಿ. ರಾಜಕೀಯ ಜೀವನದಲ್ಲಿ ಮತ್ತಷ್ಟು ಯಶಸ್ಸು ಲಭಿಸಲಿ. ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಶುಭ ಹಾರೈಸುವೆ.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು, ಆತ್ಮೀಯರಾದ ಡಿ.ಕೆ.ಶಿವಕುಮಾರ್ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು.

ನಿಮ್ಮ ಬದುಕಿನಲ್ಲಿ ಆಯುಷ್ಯ, ಆರೋಗ್ಯ ವೃದ್ಧಿಯಾಗಲಿ. ರಾಜಕೀಯ ಜೀವನದಲ್ಲಿ ಮತ್ತಷ್ಟು ಯಶಸ್ಸು ಲಭಿಸಲಿ. ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಶುಭ ಹಾರೈಸುವೆ.
Karnataka Congress (@inckarnataka) 's Twitter Profile Photo

ನನ್ನ ಮಗನನ್ನು ನಿಮಗೆ ಒಪ್ಪಿಸುತ್ತಿದ್ದೇನೆ. - ಶ್ರೀಮತಿ ಸೋನಿಯಾ ಗಾಂಧಿ

ನನ್ನ ಮಗನನ್ನು ನಿಮಗೆ ಒಪ್ಪಿಸುತ್ತಿದ್ದೇನೆ. 
- ಶ್ರೀಮತಿ ಸೋನಿಯಾ ಗಾಂಧಿ
Dr. G Parameshwara (@drparameshwara) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು. ತ್ಯಾಗ, ಸಹನೆ, ಧರ್ಮನಿಷ್ಠೆಯನ್ನು ಸ್ಮರಿಸುವ ಈ ಹಬ್ಬವು ನಿಮ್ಮ ಬದುಕಿನಲ್ಲಿ ಸಂತೋಷ, ಸಾಮರಸ್ಯ ತರಲಿ ಎಂದು ಪ್ರಾರ್ಥಿಸುವೆ. #EidMubarak

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು.

ತ್ಯಾಗ, ಸಹನೆ, ಧರ್ಮನಿಷ್ಠೆಯನ್ನು ಸ್ಮರಿಸುವ ಈ ಹಬ್ಬವು ನಿಮ್ಮ ಬದುಕಿನಲ್ಲಿ ಸಂತೋಷ, ಸಾಮರಸ್ಯ ತರಲಿ ಎಂದು ಪ್ರಾರ್ಥಿಸುವೆ.

#EidMubarak
Dr. G Parameshwara (@drparameshwara) 's Twitter Profile Photo

ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಮುಖ ರಾಷ್ಡ್ರೀಯ ಹೆದ್ದಾರಿ ಯೋಜನೆಗಳ ಕುರಿತು ಚರ್ಚಿಸಲಾಯಿತು.

ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಮುಖ ರಾಷ್ಡ್ರೀಯ ಹೆದ್ದಾರಿ ಯೋಜನೆಗಳ ಕುರಿತು ಚರ್ಚಿಸಲಾಯಿತು.
Dr. G Parameshwara (@drparameshwara) 's Twitter Profile Photo

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಾಹನಿರ್ದೇಶಕ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ 'ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ'ದಲ್ಲಿ ಭಾಗವಹಿಸಿ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದೆನು.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಾಹನಿರ್ದೇಶಕ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ 'ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ'ದಲ್ಲಿ ಭಾಗವಹಿಸಿ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದೆನು.
SP Tumakuru (@sptumkur) 's Twitter Profile Photo

ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿ.ಎ.ಆರ್ & ಡಿ.ಎ.ಆರ್)-3064 ಹುದ್ದೆಗಳಿಗೆ ಸಂಬಂಧಿಸಿದಂತೆ ಇಂದು ದಿನಾಂಕ: 08-07-2024 ರಂದು DAR Parade Ground ನಲ್ಲಿ Physical Standard Test and Physical Endurance Test ಅನ್ನು ಯಶಸ್ವಿಯಾಗಿ ಮುಗಿಸಲಾಯಿತು. #APC_ET_PST #TumakuruDitsrictPolice #DAR_PARADE_GROUND

ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿ.ಎ.ಆರ್ &amp; ಡಿ.ಎ.ಆರ್)-3064 ಹುದ್ದೆಗಳಿಗೆ ಸಂಬಂಧಿಸಿದಂತೆ ಇಂದು ದಿನಾಂಕ: 08-07-2024 ರಂದು DAR Parade Ground ನಲ್ಲಿ Physical Standard Test and Physical Endurance Test ಅನ್ನು ಯಶಸ್ವಿಯಾಗಿ ಮುಗಿಸಲಾಯಿತು. #APC_ET_PST #TumakuruDitsrictPolice  #DAR_PARADE_GROUND
Dr. G Parameshwara (@drparameshwara) 's Twitter Profile Photo

ಕನ್ನಡದಲ್ಲಿ ಚೆಂದವಾಗಿ ನಿರೂಪಣೆ ಮಾಡುವ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದ ಅಪರ್ಣಾ ವಸ್ತಾರೆ ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.‌ ಕುಟುಂಬಸ್ಥ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ.

ಕನ್ನಡದಲ್ಲಿ ಚೆಂದವಾಗಿ ನಿರೂಪಣೆ ಮಾಡುವ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದ ಅಪರ್ಣಾ ವಸ್ತಾರೆ ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.‌ ಕುಟುಂಬಸ್ಥ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ.
SP Tumakuru (@sptumkur) 's Twitter Profile Photo

ಕುಖ್ಯಾತ ಆರೋಪಿ ಮಂಜೇಶ್@ಮಂಜ@ಚೌಟ್ರಿಮಂಜ@ಹೊಟ್ಟೆ ಮಂಜನ ಬಂಧನ. #TumakruDistrictPolice. #KoratagerePS #MadhugiriSubDivision Ashok Venkat IPS

SP Tumakuru (@sptumkur) 's Twitter Profile Photo

ಮಧುಗಿರಿ ತಾಲ್ಲೂಕಿನ ಜಯಮಂಗಲಿ ನದಿಯು ಉತ್ತಮ ಮಳೆಯಾಗಿ ಮೈತುಂಬಿ ಹರಿಯುತ್ತಿದ್ದು ಸುತ್ತಾ ಮುತ್ತಾ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಮಾನ್ಯ DC Tumakuru - ಜಿಲ್ಲಾಧಿಕಾರಿ ತುಮಕೂರು ರವರ ಜೊತೆ ಸ್ಥಳಕ್ಕೆ ಬೇಟಿ ನೀಡಿ ಜೀವ ಮತ್ತು ಜಾನುವಾರುಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. #TumakuruDistrictPolice

ಮಧುಗಿರಿ ತಾಲ್ಲೂಕಿನ ಜಯಮಂಗಲಿ ನದಿಯು ಉತ್ತಮ ಮಳೆಯಾಗಿ ಮೈತುಂಬಿ ಹರಿಯುತ್ತಿದ್ದು ಸುತ್ತಾ ಮುತ್ತಾ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಮಾನ್ಯ <a href="/DCTumakuru/">DC Tumakuru - ಜಿಲ್ಲಾಧಿಕಾರಿ ತುಮಕೂರು</a>  ರವರ ಜೊತೆ ಸ್ಥಳಕ್ಕೆ ಬೇಟಿ ನೀಡಿ ಜೀವ ಮತ್ತು ಜಾನುವಾರುಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
#TumakuruDistrictPolice
Dr. G Parameshwara (@drparameshwara) 's Twitter Profile Photo

ಮಕ್ಕಳಿಗೆ ಮತ್ತು ಯುವಕರಿಗೆ ವಿದ್ಯಾರ್ಜನೆ ಮೂಲಕ ದೇಶದ ಏಳಿಗೆಗೆ ಅಡಿಪಾಯ ಹಾಕುವ ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಡಾ. ಸರ್ವೆಪಲ್ಲಿ ಡಾ. ರಾಧಾಕೃಷ್ಣನ್ ಜನ್ಮದಿನವಾದ ಇಂದು ಅವರಿಗೆ ಗೌರವಪೂರ್ವಕ ಅನಂತ ನಮನಗಳು. #HappyTeachersDay

ಮಕ್ಕಳಿಗೆ ಮತ್ತು ಯುವಕರಿಗೆ ವಿದ್ಯಾರ್ಜನೆ ಮೂಲಕ ದೇಶದ ಏಳಿಗೆಗೆ ಅಡಿಪಾಯ ಹಾಕುವ ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. 

ಮಾಜಿ ರಾಷ್ಟ್ರಪತಿ ಡಾ. ಸರ್ವೆಪಲ್ಲಿ ಡಾ. ರಾಧಾಕೃಷ್ಣನ್ ಜನ್ಮದಿನವಾದ ಇಂದು ಅವರಿಗೆ ಗೌರವಪೂರ್ವಕ ಅನಂತ ನಮನಗಳು.

#HappyTeachersDay
CM of Karnataka (@cmofkarnataka) 's Twitter Profile Photo

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಚಿವರಾದ Dr. G Parameshwara, HK Patil, Krishna Byre Gowda, Priyank Kharge / ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಚಿವರಾದ <a href="/DrParameshwara/">Dr. G Parameshwara</a>, <a href="/HKPatilINC/">HK Patil</a>, <a href="/krishnabgowda/">Krishna Byre Gowda</a>, <a href="/PriyankKharge/">Priyank Kharge / ಪ್ರಿಯಾಂಕ್ ಖರ್ಗೆ</a> ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ
Dr. G Parameshwara (@drparameshwara) 's Twitter Profile Photo

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

Dr. G Parameshwara (@drparameshwara) 's Twitter Profile Photo

ತುಮಕೂರು ನಗರದಿಂದ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಸಂಪರ್ಕ ಕಲ್ಪಿಸುವ ಅಮಾನಿಕೆರೆ ಕೋಡಿ ನೀರು ಹರಿಯುವ ಹಳೇ ಸೇತುವೆಯನ್ನು ಅಗಲೀಕರಣಗೊಳಿಸಿ, ರೂ. 6.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸೇತುವೆಯನ್ನು ಉದ್ಘಾಟಿಸಿದೆ.

ತುಮಕೂರು ನಗರದಿಂದ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಸಂಪರ್ಕ ಕಲ್ಪಿಸುವ ಅಮಾನಿಕೆರೆ ಕೋಡಿ ನೀರು ಹರಿಯುವ ಹಳೇ ಸೇತುವೆಯನ್ನು ಅಗಲೀಕರಣಗೊಳಿಸಿ, ರೂ. 6.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸೇತುವೆಯನ್ನು ಉದ್ಘಾಟಿಸಿದೆ.
Dr. G Parameshwara (@drparameshwara) 's Twitter Profile Photo

ತ್ರಿವಿಧ ದಾಸೋಹದ ಮೂಲಕ ವಿಶ್ವ ಖ್ಯಾತಿಯಾಗಿರುವ ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಆಗಮಿಸುವ ಭಕ್ತಾದಿಗಳು ಮತ್ತು ಗಣ್ಯರು ಉಳಿದುಕೊಳ್ಳಲು, ಮಠದ ಆವರಣದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದೆ.

ತ್ರಿವಿಧ ದಾಸೋಹದ ಮೂಲಕ ವಿಶ್ವ ಖ್ಯಾತಿಯಾಗಿರುವ ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಆಗಮಿಸುವ ಭಕ್ತಾದಿಗಳು ಮತ್ತು ಗಣ್ಯರು ಉಳಿದುಕೊಳ್ಳಲು, ಮಠದ ಆವರಣದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದೆ.
Dr. G Parameshwara (@drparameshwara) 's Twitter Profile Photo

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಶುಭಾಶಯಗಳು.

Secretary KPSC (@secretarykpsc) 's Twitter Profile Photo

"ಪಂಚಾಯತಿ ಅಭಿವೃದ್ಧಿ ಅಧಿಕಾರಿ" ಹುದ್ದೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಟ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಿ, ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

"ಪಂಚಾಯತಿ ಅಭಿವೃದ್ಧಿ ಅಧಿಕಾರಿ" ಹುದ್ದೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಟ ವಯೋಮಿತಿಯಲ್ಲಿ 03  ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಿ, ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.