Eshwar Khandre (@eshwar_khandre) 's Twitter Profile
Eshwar Khandre

@eshwar_khandre

Cabinet Minister for Forest, Ecology and Environment Govt of Karnataka | MLA - Bhalki | RT's are Not Endorsements

ID: 843908580642344961

linkhttp://www.karnatakapcc.com/working-president-eshwar-khandre/ calendar_today20-03-2017 19:34:19

8,8K Tweet

54,54K Followers

174 Following

Eshwar Khandre (@eshwar_khandre) 's Twitter Profile Photo

ಸ್ಥಳೀಯರು ಮತ್ತು ಪಾಲಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ, ಕೋನ್ ಮೇಳಕುಂದಾ ಬಳಿಯ ಮೊರಾರ್ಜಿ ವಸತಿ ಶಾಲೆಗೆ ಇಂದು ಅನಿರೀಕ್ಷಿತವಾಗಿ ಧಿಡೀರ ಭೇಟಿ ನೀಡಿ ಪರಿಶೀಲನೆ ನಡೆಸಿದೆನು. ಶಾಲೆಯ ಸೌಲಭ್ಯಗಳು ಹಾಗೂ ಪರಿಸ್ಥಿತಿಗಳ ಬಗ್ಗೆ ಖುದ್ದಾಗಿ ಪರಿಶೀಲನೆ ಮಾಡಿ ವಿದ್ಯಾರ್ಥಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಿ, ಶಾಲೆಯಲ್ಲಿ ನೀಡುತ್ತಿರುವ

ಸ್ಥಳೀಯರು ಮತ್ತು ಪಾಲಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ, ಕೋನ್ ಮೇಳಕುಂದಾ ಬಳಿಯ ಮೊರಾರ್ಜಿ ವಸತಿ ಶಾಲೆಗೆ ಇಂದು ಅನಿರೀಕ್ಷಿತವಾಗಿ ಧಿಡೀರ ಭೇಟಿ ನೀಡಿ ಪರಿಶೀಲನೆ ನಡೆಸಿದೆನು. ಶಾಲೆಯ ಸೌಲಭ್ಯಗಳು ಹಾಗೂ ಪರಿಸ್ಥಿತಿಗಳ ಬಗ್ಗೆ ಖುದ್ದಾಗಿ ಪರಿಶೀಲನೆ ಮಾಡಿ ವಿದ್ಯಾರ್ಥಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಿ, ಶಾಲೆಯಲ್ಲಿ ನೀಡುತ್ತಿರುವ
Sagar Khandre (@sagarkhandre12) 's Twitter Profile Photo

ಇತ್ತೀಚೆಗೆ ಸುರಿದ ಹೆಚ್ಚಿನ ಮಳೆಯಿಂದಾಗಿ ಹಾನಿಗೀಡಾದ ಚಿಂಚೋಳಿ ತಾಲೂಕಿನ ತಮಕೋಟಾ ಗ್ರಾಮಕ್ಕೆ ಭೇಟಿ ನೀಡಿ ಮಳೆಹಾನಿ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದೆನು. ಭಾರಿ ಮಳೆಯಿಂದಾಗಿ ಉಂಟಾದ ನಷ್ಟವನ್ನು ಸರ್ಕಾರದ ಮೂಲಕ ಕೂಡಲೇ ಮತ್ತು ಸಮರ್ಪಕ ಪರಿಹಾರ ಒದಗಿಸಲಾಗುವದು ಎಂದು ಭರವಸೆ ನೀಡಿದೆ.

ಇತ್ತೀಚೆಗೆ ಸುರಿದ ಹೆಚ್ಚಿನ ಮಳೆಯಿಂದಾಗಿ ಹಾನಿಗೀಡಾದ ಚಿಂಚೋಳಿ ತಾಲೂಕಿನ ತಮಕೋಟಾ ಗ್ರಾಮಕ್ಕೆ ಭೇಟಿ ನೀಡಿ ಮಳೆಹಾನಿ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದೆನು.

ಭಾರಿ ಮಳೆಯಿಂದಾಗಿ ಉಂಟಾದ ನಷ್ಟವನ್ನು ಸರ್ಕಾರದ ಮೂಲಕ ಕೂಡಲೇ ಮತ್ತು ಸಮರ್ಪಕ ಪರಿಹಾರ ಒದಗಿಸಲಾಗುವದು ಎಂದು ಭರವಸೆ ನೀಡಿದೆ.
Eshwar Khandre (@eshwar_khandre) 's Twitter Profile Photo

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವಾದ ಇಂದು ಬೆಂಗಳೂರಿನ ಅರಣ್ಯ ಭವನದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಮುಖ್ಯಮಂತ್ರಿ ಶ್ರೀ Siddaramaiah ಅವರ ಜೊತೆ ಭೇಟಿ ನೀಡಿ ನಮ್ಮ ಅರಣ್ಯ ವನ್ಯಜೀವಿ ಮತ್ತು ಜೀವವೈವಿಧ್ಯತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಎಲ್ಲಾ ಅರಣ್ಯ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆಗಳನ್ನು

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವಾದ ಇಂದು ಬೆಂಗಳೂರಿನ ಅರಣ್ಯ ಭವನದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಮುಖ್ಯಮಂತ್ರಿ ಶ್ರೀ <a href="/siddaramaiah/">Siddaramaiah</a> ಅವರ ಜೊತೆ ಭೇಟಿ ನೀಡಿ ನಮ್ಮ ಅರಣ್ಯ ವನ್ಯಜೀವಿ ಮತ್ತು ಜೀವವೈವಿಧ್ಯತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಎಲ್ಲಾ ಅರಣ್ಯ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆಗಳನ್ನು
Eshwar Khandre (@eshwar_khandre) 's Twitter Profile Photo

CPI(M) ಪಕ್ಷದ ನಾಯಕ ಸೀತಾರಾಮ್ ಯೆಚೂರಿ ಅವರ ನಿಧನದ ಸುದ್ದಿ ಕೇಳಿ ವಿಷಾದವಾಯಿತು. ಭಾರತೀಯ ರಾಜಕಾರಣದಲ್ಲಿ ಅವರು ನೀಡಿದ ಕೊಡುಗೆಗಳು ಅಪಾರವಾದದ್ದು. ಅವರ ಕುಟುಂಬದ ಸದಸ್ಯರಿಗೆ ಮತ್ತು ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ತಲುಪಿಸುತ್ತೇನೆ. ಓಂ ಶಾಂತಿ

Eshwar Khandre (@eshwar_khandre) 's Twitter Profile Photo

ಭಾಲ್ಕಿ ತಾಲೂಕಿನ ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು, ಭಾಲ್ಕಿ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ₹80 ಲಕ್ಷ ಅನುದಾನದಡಿ ನಿರ್ಮಿಸಲಾದ ನೂತನ ರಕ್ತ ಲೇಪನ ಸಂಗ್ರಹಾಲಯ ಕಟ್ಟಡ, ಸ್ಕ್ಯಾನಿಂಗ್ ಸೆಂಟರ್ ಮತ್ತು ಆಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಹೊಸ ಅಂಬುಲೆನ್ಸ್ ಅನ್ನು ಇಂದು ಲೋಕಾರ್ಪಣೆಗೊಳಿಸಿದೆನು. ಇವುಗಳಿಂದ

ಭಾಲ್ಕಿ ತಾಲೂಕಿನ ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು, ಭಾಲ್ಕಿ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ₹80 ಲಕ್ಷ ಅನುದಾನದಡಿ ನಿರ್ಮಿಸಲಾದ ನೂತನ ರಕ್ತ ಲೇಪನ ಸಂಗ್ರಹಾಲಯ ಕಟ್ಟಡ, ಸ್ಕ್ಯಾನಿಂಗ್ ಸೆಂಟರ್ ಮತ್ತು ಆಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಹೊಸ ಅಂಬುಲೆನ್ಸ್ ಅನ್ನು ಇಂದು ಲೋಕಾರ್ಪಣೆಗೊಳಿಸಿದೆನು.

ಇವುಗಳಿಂದ
Democracy Day Event: GoK (@constitutiongok) 's Twitter Profile Photo

Honourable Minister Sri. Eshwar Khandre urges everyone to participate in the 2500 km human chain on International Democracy Day, Sunday, September 15, 2024. Scan QR code & visit democracydaykarnataka.in for details & participation. CM of Karnataka Eshwar Khandre DK Shivakumar

Eshwar Khandre (@eshwar_khandre) 's Twitter Profile Photo

ಬನ್ನಿ ಪ್ರಜಾಪ್ರಭುತ್ವದ ಉಳಿವಿಗಾಗಿ ಕೈಜೋಡಿಸೋಣ. ಸೆಪ್ಟೆಂಬರ್ 15 ಬೆಳಿಗ್ಗೆ 9 ಗಂಟೆಗೆ 📍 ಅನುಭವ ಮಂಟಪ ಬಸವಕಲ್ಯಾಣ #DemocracyDayCelebration

ಬನ್ನಿ ಪ್ರಜಾಪ್ರಭುತ್ವದ ಉಳಿವಿಗಾಗಿ ಕೈಜೋಡಿಸೋಣ.

ಸೆಪ್ಟೆಂಬರ್ 15 ಬೆಳಿಗ್ಗೆ 9 ಗಂಟೆಗೆ 

📍 ಅನುಭವ ಮಂಟಪ ಬಸವಕಲ್ಯಾಣ #DemocracyDayCelebration
Eshwar Khandre (@eshwar_khandre) 's Twitter Profile Photo

ನಮ್ಮ ಖಂಡ್ರೆ ಓಣಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಪರಿಸರ ಸ್ನೇಹಿ ಗಣೇಶನ ವಿಶೇಷ ಪೂಜೆ.

Eshwar Khandre (@eshwar_khandre) 's Twitter Profile Photo

ನಾಡಿನ ಸಮಸ್ತ ನಾಗರಿಕರಿಗೆ ಅಂತರಾಷ್ಟ್ರೀಯ "ಪ್ರಜಾಪ್ರಭುತ್ವ ದಿನಾಚರಣೆಯ" ಹಾರ್ದಿಕ ಶುಭಾಶಯಗಳು. ಬನ್ನಿ ಈ ದಿನದಂದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ, ಗೌರವಿಸೋಣ ಮತ್ತು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡೋಣ. #ಪ್ರಜಾಪ್ರಭುತ್ವದಿನಾಚರಣೆ #InternationalDemocracyDay

ನಾಡಿನ ಸಮಸ್ತ ನಾಗರಿಕರಿಗೆ ಅಂತರಾಷ್ಟ್ರೀಯ "ಪ್ರಜಾಪ್ರಭುತ್ವ ದಿನಾಚರಣೆಯ" ಹಾರ್ದಿಕ ಶುಭಾಶಯಗಳು. 
 
ಬನ್ನಿ ಈ ದಿನದಂದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ, ಗೌರವಿಸೋಣ ಮತ್ತು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡೋಣ.

#ಪ್ರಜಾಪ್ರಭುತ್ವದಿನಾಚರಣೆ #InternationalDemocracyDay
Eshwar Khandre (@eshwar_khandre) 's Twitter Profile Photo

ಸರ್ ಎಂ. ವಿಶೇಶ್ವರಯ್ಯ ಅವರ ಜನ್ಮದಿನ ಹಾಗೂ ಅಭಿಯಂತರ ದಿನದ ಹಾರ್ದಿಕ ಶುಭಾಶಯಗಳು! ಅವರ ಜೀವನದ ಸಂಕಲ್ಪ, ಕಾರ್ಯತತ್ಪರತೆ ಮತ್ತು ಸ್ವಾವಲಂಬನೆಯ ದೃಷ್ಟಿಕೋನವು ಇಂದು ಎಲ್ಲಾ ಅಭಿಯಂತರರಿಗೆ ಮತ್ತು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿದೆ.

ಸರ್ ಎಂ. ವಿಶೇಶ್ವರಯ್ಯ ಅವರ ಜನ್ಮದಿನ ಹಾಗೂ ಅಭಿಯಂತರ ದಿನದ ಹಾರ್ದಿಕ ಶುಭಾಶಯಗಳು! ಅವರ ಜೀವನದ ಸಂಕಲ್ಪ, ಕಾರ್ಯತತ್ಪರತೆ ಮತ್ತು ಸ್ವಾವಲಂಬನೆಯ ದೃಷ್ಟಿಕೋನವು ಇಂದು ಎಲ್ಲಾ ಅಭಿಯಂತರರಿಗೆ ಮತ್ತು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿದೆ.
Eshwar Khandre (@eshwar_khandre) 's Twitter Profile Photo

"ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವದ ಜೀವಾಳ" ಎಂಬ ಸಂಕಲ್ಪದೊಂದಿಗೆ ಆಚರಿಸಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಚಾಲನೆ ನೀಡಿ ಮಾತನಾಡಿದೆನು. ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮೂಲಭೂತ ತತ್ವಗಳನ್ನು ಪ್ರತಿನಿಧಿಸಲು, ಬೀದರ್‌ನಿಂದ ಚಾಮರಾಜನಗರದವರೆಗೆ 2500 ಕಿಮೀಗಳ ಐತಿಹಾಸಿಕ

"ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವದ ಜೀವಾಳ" ಎಂಬ ಸಂಕಲ್ಪದೊಂದಿಗೆ ಆಚರಿಸಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಚಾಲನೆ ನೀಡಿ ಮಾತನಾಡಿದೆನು.

ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮೂಲಭೂತ ತತ್ವಗಳನ್ನು ಪ್ರತಿನಿಧಿಸಲು, ಬೀದರ್‌ನಿಂದ ಚಾಮರಾಜನಗರದವರೆಗೆ 2500 ಕಿಮೀಗಳ ಐತಿಹಾಸಿಕ
Eshwar Khandre (@eshwar_khandre) 's Twitter Profile Photo

ಜಗತ್ತಿಗೆ ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನನ್ನ ಕನಸಿನ ಯೋಜನೆ "ನೂತನ ಅನುಭವ ಮಂಟಪ" ನಿರ್ಮಾಣ ಸ್ಥಳಕ್ಕೆ ಇಂದು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದೆನು. ಈಗ ನಿರ್ಮಾಣ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ನಮ್ಮ ಸರ್ಕಾರವು ಅಗತ್ಯವಿರುವ ಅನುದಾನವನ್ನು ಈಗಾಗಲೇ

ಜಗತ್ತಿಗೆ ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನನ್ನ ಕನಸಿನ ಯೋಜನೆ "ನೂತನ ಅನುಭವ ಮಂಟಪ" ನಿರ್ಮಾಣ ಸ್ಥಳಕ್ಕೆ ಇಂದು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದೆನು.

ಈಗ ನಿರ್ಮಾಣ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ನಮ್ಮ ಸರ್ಕಾರವು ಅಗತ್ಯವಿರುವ ಅನುದಾನವನ್ನು ಈಗಾಗಲೇ
Eshwar Khandre (@eshwar_khandre) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು. #Eid

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು.

#Eid
Eshwar Khandre (@eshwar_khandre) 's Twitter Profile Photo

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು! ನಮ್ಮ ಕಲ್ಯಾಣ ಕರ್ನಾಟಕದ (ಹೈದ್ರಾಬಾದ್-ಕರ್ನಾಟಕ) ವಿಮೋಚನೆಗಾಗಿ ಬಲಿದಾನ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ಈ ವಿಶೇಷ ದಿನದಂದು ನಮ್ಮ ಭಾಗದ ಎಲ್ಲಾ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. 1948ರ ಸೆಪ್ಟೆಂಬರ್ 17ರಂದು ಹೈದ್ರಾಬಾದ್ ನಿಜಾಮನ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು!

ನಮ್ಮ ಕಲ್ಯಾಣ ಕರ್ನಾಟಕದ (ಹೈದ್ರಾಬಾದ್-ಕರ್ನಾಟಕ) ವಿಮೋಚನೆಗಾಗಿ ಬಲಿದಾನ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ಈ ವಿಶೇಷ ದಿನದಂದು ನಮ್ಮ ಭಾಗದ ಎಲ್ಲಾ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ.

1948ರ ಸೆಪ್ಟೆಂಬರ್ 17ರಂದು ಹೈದ್ರಾಬಾದ್ ನಿಜಾಮನ
Eshwar Khandre (@eshwar_khandre) 's Twitter Profile Photo

ಬೀದರ್ ಜಿಲ್ಲಾಡಳಿತ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದೆನು. "ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಕಾರಣರಾದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುತ್ತಾ, ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಸರ್ಕಾರವು

ಬೀದರ್ ಜಿಲ್ಲಾಡಳಿತ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದೆನು.

"ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಕಾರಣರಾದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುತ್ತಾ, ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಸರ್ಕಾರವು
Eshwar Khandre (@eshwar_khandre) 's Twitter Profile Photo

ಬೀದರ ಜಿಲ್ಲೆಯ ಔರಾದ(ಬಿ) ತಾಲ್ಲೂಕಿನ ಹೆಡಗಾಪೂರದಲ್ಲಿ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದೆನು. ಕಲ್ಯಾಣ ಕರ್ನಾಟಕದ ರೈತರು ಈ ಕೇಂದ್ರದಿಂದ ಲಾಭ ಪಡೆಯಲಿದ್ದು, ತಂತ್ರಜ್ಞಾನ ಆಧಾರಿತ ಪಶುಸಂಗೋಪನೆ ಮತ್ತು ಜಾನುವಾರು ತಳಿ ಸುಧಾರಣೆ ಮೂಲಕ ರೈತರು ತಮ್ಮ ಆರ್ಥಿಕ ಪರಿಸ್ಥಿತಿಯನ್ನು

ಬೀದರ ಜಿಲ್ಲೆಯ ಔರಾದ(ಬಿ) ತಾಲ್ಲೂಕಿನ ಹೆಡಗಾಪೂರದಲ್ಲಿ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದೆನು.

ಕಲ್ಯಾಣ ಕರ್ನಾಟಕದ ರೈತರು ಈ ಕೇಂದ್ರದಿಂದ ಲಾಭ ಪಡೆಯಲಿದ್ದು, ತಂತ್ರಜ್ಞಾನ ಆಧಾರಿತ ಪಶುಸಂಗೋಪನೆ ಮತ್ತು ಜಾನುವಾರು ತಳಿ ಸುಧಾರಣೆ ಮೂಲಕ ರೈತರು ತಮ್ಮ ಆರ್ಥಿಕ ಪರಿಸ್ಥಿತಿಯನ್ನು
Sagar Khandre (@sagarkhandre12) 's Twitter Profile Photo

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಧಮ್ಮ ದೀಕ್ಷೆಯ ಸ್ಮರಣಾರ್ಥವಾಗಿ ಪ್ರತಿವರ್ಷ ನಾಗಪುರದ ದೀಕ್ಷಾಭೂಮಿಯಲ್ಲಿ ಆಚರಿಸಲಾಗುವ ಧಮ್ಮ ಪ್ರವರ್ಥನ ದಿವಸದಲ್ಲಿ ಪಾಲ್ಗೊಳ್ಳಲು ಬೀದರ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಾಗಪುರಕ್ಕೆ ಪ್ರಯಾಣಿಸುತ್ತಾರೆ ಈ ನಿಟ್ಟಿನಲ್ಲಿ 11ನೇ ಅಕ್ಟೋಬರ್ ನಂದು ಬೀದರ ನಿಂದ ನಾಗಪುರ ಕ್ಕೆ ವಿಶೇಷ ರೈಲು

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಧಮ್ಮ ದೀಕ್ಷೆಯ ಸ್ಮರಣಾರ್ಥವಾಗಿ ಪ್ರತಿವರ್ಷ ನಾಗಪುರದ ದೀಕ್ಷಾಭೂಮಿಯಲ್ಲಿ ಆಚರಿಸಲಾಗುವ ಧಮ್ಮ ಪ್ರವರ್ಥನ ದಿವಸದಲ್ಲಿ ಪಾಲ್ಗೊಳ್ಳಲು ಬೀದರ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಾಗಪುರಕ್ಕೆ ಪ್ರಯಾಣಿಸುತ್ತಾರೆ ಈ ನಿಟ್ಟಿನಲ್ಲಿ 11ನೇ ಅಕ್ಟೋಬರ್ ನಂದು ಬೀದರ ನಿಂದ ನಾಗಪುರ ಕ್ಕೆ ವಿಶೇಷ ರೈಲು
Eshwar Khandre (@eshwar_khandre) 's Twitter Profile Photo

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಕುರಿತಂತೆ ಕಸ್ತೂರಿರಂಗನ್ ಸಮಿತಿ ವರದಿಯ ಪ್ರಮುಖ ಅಂಶಗಳ ಕುರಿತು ಚರ್ಚಿಸಲು ಇಂದು ಪಶ್ಚಿಮ ಘಟ್ಟದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಭಾದ್ಯಸ್ಥರ) ಜೊತೆ ಮಹತ್ವದ ಸಭೆ ನಡೆಸಿದೆನು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯ ಸಂಪುಟ ಸಹೋದ್ಯೋಗಿಗಳು, ವಿಧಾನ ಪರಿಷತ್ ಉಪಸಭಾಪತಿ ಶ್ರೀ

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಕುರಿತಂತೆ ಕಸ್ತೂರಿರಂಗನ್ ಸಮಿತಿ ವರದಿಯ ಪ್ರಮುಖ ಅಂಶಗಳ ಕುರಿತು ಚರ್ಚಿಸಲು ಇಂದು ಪಶ್ಚಿಮ ಘಟ್ಟದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಭಾದ್ಯಸ್ಥರ) ಜೊತೆ ಮಹತ್ವದ ಸಭೆ ನಡೆಸಿದೆನು.

ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯ ಸಂಪುಟ ಸಹೋದ್ಯೋಗಿಗಳು, ವಿಧಾನ ಪರಿಷತ್ ಉಪಸಭಾಪತಿ ಶ್ರೀ
Eshwar Khandre (@eshwar_khandre) 's Twitter Profile Photo

ಬೆಂಗಳೂರಿನಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ 1999-2000 ಸಾಲಿನಲ್ಲಿ ಕೆಆರ್ ಪುರಂ ಬಳಿಯ ಕೊತ್ತನೂರು ಸರ್ವೇ ನಂ. 48ರಲ್ಲಿನ 22.08 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಆದರೆ, ಈ ಜಮೀನನ್ನು ವಶಕ್ಕೆ ಪಡೆದು ಅರಣ್ಯ ಬೆಳೆಯುವಲ್ಲಿ ಈ ಹಿಂದಿನ ಅರಣ್ಯ ಅಧಿಕಾರಿಗಳು ವಿಫಲವಾಗಿದ್ದಾರೆ ಎಂಬುದನ್ನು ಸರ್ಕಾರ

ಬೆಂಗಳೂರಿನಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ 1999-2000 ಸಾಲಿನಲ್ಲಿ ಕೆಆರ್ ಪುರಂ ಬಳಿಯ ಕೊತ್ತನೂರು ಸರ್ವೇ ನಂ. 48ರಲ್ಲಿನ 22.08 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಆದರೆ, ಈ ಜಮೀನನ್ನು ವಶಕ್ಕೆ ಪಡೆದು ಅರಣ್ಯ ಬೆಳೆಯುವಲ್ಲಿ ಈ ಹಿಂದಿನ ಅರಣ್ಯ ಅಧಿಕಾರಿಗಳು ವಿಫಲವಾಗಿದ್ದಾರೆ ಎಂಬುದನ್ನು ಸರ್ಕಾರ