Nikhil Kumar (@nikhil_kumar_k) 's Twitter Profile
Nikhil Kumar

@nikhil_kumar_k

Yuva Karyakarta of @JanataDal_S | ಕನ್ನಡಿಗ | Karnataka First |Politician | Actor |

ID: 4653837199

calendar_today26-12-2015 06:51:55

1,1K Tweet

35,35K Followers

13 Following

Nikhil Kumar (@nikhil_kumar_k) 's Twitter Profile Photo

ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಜಿಲ್ಲಾ ಪಂಚಾಯ್ತಿ ಕೋಡಂಬಹಳ್ಳಿ ಗ್ರಾಮ ಪಂಚಾಯ್ತಿ ,ಜೆ.ಬ್ಯಾಡರಹಳ್ಳಿ ಗ್ರಾಮ ಪಂಚಾಯ್ತಿ ಹಾಗೂ ವೈ.ಟಿ ಹಳ್ಳಿ ಗ್ರಾಮ ಪಂಚಾಯ್ತಿ ಮುಖಂಡರೊಂದಿಗೆ ಸಭೆ ನಡೆಸಿದೆ.ಇದೇ ವೇಳೆ ಪಕ್ಷದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ವಿಚಾರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲ್ಲೂಕು ಜೆಡಿಎಸ್

ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಜಿಲ್ಲಾ ಪಂಚಾಯ್ತಿ ಕೋಡಂಬಹಳ್ಳಿ ಗ್ರಾಮ ಪಂಚಾಯ್ತಿ ,ಜೆ.ಬ್ಯಾಡರಹಳ್ಳಿ ಗ್ರಾಮ ಪಂಚಾಯ್ತಿ ಹಾಗೂ ವೈ.ಟಿ ಹಳ್ಳಿ ಗ್ರಾಮ ಪಂಚಾಯ್ತಿ ಮುಖಂಡರೊಂದಿಗೆ  ಸಭೆ ನಡೆಸಿದೆ.ಇದೇ ವೇಳೆ ಪಕ್ಷದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ವಿಚಾರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲ್ಲೂಕು ಜೆಡಿಎಸ್
Nikhil Kumar (@nikhil_kumar_k) 's Twitter Profile Photo

ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮನ ಆಶೀರ್ವಾದ ಪಡೆದು ನಂತರ ಜೆಡಿಎಸ್ ಪಕ್ಷದ ಸದಸ್ಯತ್ವ ನೊಂದಣಿ ಹಾಗೂ ಬೂತ್ ಸಮಿತಿಯ ಅಭಿಯಾನಕ್ಕೆ ಚಾಲನೆ ನೀಡಿದೆ.. ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಹಿರಿಯ ನಾಯಕರಾದ ಕುಣಿಗಲ್ ಶ್ರೀ ಡಿ. ನಾಗರಾಜಯ್ಯ ಅವರು, ಮಾಜಿ ಶಾಸಕರಾದ ಶ್ರೀ ವೀರಭದ್ರಯ್ಯ ಅವರು,

ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮನ ಆಶೀರ್ವಾದ ಪಡೆದು ನಂತರ ಜೆಡಿಎಸ್ ಪಕ್ಷದ ಸದಸ್ಯತ್ವ ನೊಂದಣಿ ಹಾಗೂ ಬೂತ್  ಸಮಿತಿಯ ಅಭಿಯಾನಕ್ಕೆ ಚಾಲನೆ ನೀಡಿದೆ..

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಹಿರಿಯ ನಾಯಕರಾದ ಕುಣಿಗಲ್ ಶ್ರೀ ಡಿ. ನಾಗರಾಜಯ್ಯ ಅವರು, ಮಾಜಿ ಶಾಸಕರಾದ ಶ್ರೀ ವೀರಭದ್ರಯ್ಯ ಅವರು,
Nikhil Kumar (@nikhil_kumar_k) 's Twitter Profile Photo

ಅಭಿನಂದನೆಗಳು Avani Lekhara ಹಾಗೂ ಮೋನಾ ಅಗರ್ವಾಲ್ ಪ್ಯಾರಿಸ್ ಪ್ಯಾರಾ ಒಲಿಂಪಿಕ್ಸ್ʼನ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್.ಹೆಚ್1 ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ವಿಜೇತರಾದ ಅವನಿ ಲೇಖರಾ ಹಾಗೂ ಕಂಚಿನ ಪದಕ ವಿಜೇತರಾದ ಮೋನಾ ಅಗರ್ವಾಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ಯಾರಾ ಒಲಿಂಪಿಕ್ಸ್ʼನಲ್ಲಿ ಭಾರತದ ಕ್ರೀಡಾಪಟುಗಳು

ಅಭಿನಂದನೆಗಳು Avani Lekhara ಹಾಗೂ ಮೋನಾ ಅಗರ್ವಾಲ್

ಪ್ಯಾರಿಸ್ ಪ್ಯಾರಾ ಒಲಿಂಪಿಕ್ಸ್ʼನ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್.ಹೆಚ್1 ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ವಿಜೇತರಾದ ಅವನಿ ಲೇಖರಾ ಹಾಗೂ ಕಂಚಿನ ಪದಕ ವಿಜೇತರಾದ ಮೋನಾ ಅಗರ್ವಾಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಪ್ಯಾರಾ ಒಲಿಂಪಿಕ್ಸ್ʼನಲ್ಲಿ ಭಾರತದ ಕ್ರೀಡಾಪಟುಗಳು
Nikhil Kumar (@nikhil_kumar_k) 's Twitter Profile Photo

ಅಕ್ಷರ, ಅನ್ನ, ಆಶ್ರಯದ ಮೂಲಕ ನಾಡಿನ ಬಡವರ ಮಕ್ಕಳ ಪಾಲಿನ ದೈವವಾಗಿರುವ ತ್ರಿವಿಧ ದಾಸೋಹಿಗಳಾದ ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಜನ್ಮದಿನದಂದು ಪರಮಪೂಜ್ಯರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.

ಅಕ್ಷರ, ಅನ್ನ, ಆಶ್ರಯದ ಮೂಲಕ ನಾಡಿನ ಬಡವರ ಮಕ್ಕಳ ಪಾಲಿನ ದೈವವಾಗಿರುವ ತ್ರಿವಿಧ ದಾಸೋಹಿಗಳಾದ ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಜನ್ಮದಿನದಂದು ಪರಮಪೂಜ್ಯರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.
Nikhil Kumar (@nikhil_kumar_k) 's Twitter Profile Photo

ಅಕ್ಷರ, ಅನ್ನ, ಆಶ್ರಯದ ಮೂಲಕ ನಾಡಿನ ಬಡವರ ಮಕ್ಕಳ ಪಾಲಿನ ದೈವವಾಗಿರುವ ತ್ರಿವಿಧ ದಾಸೋಹಿಗಳಾದ ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಜನ್ಮದಿನದಂದು ಪರಮಪೂಜ್ಯರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.

ಅಕ್ಷರ, ಅನ್ನ, ಆಶ್ರಯದ ಮೂಲಕ ನಾಡಿನ ಬಡವರ ಮಕ್ಕಳ ಪಾಲಿನ ದೈವವಾಗಿರುವ ತ್ರಿವಿಧ ದಾಸೋಹಿಗಳಾದ ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಜನ್ಮದಿನದಂದು ಪರಮಪೂಜ್ಯರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.
Nikhil Kumar (@nikhil_kumar_k) 's Twitter Profile Photo

ಅಕ್ಷರ, ಅನ್ನ, ಆಶ್ರಯದ ಮೂಲಕ ನಾಡಿನ ಬಡವರ ಮಕ್ಕಳ ಪಾಲಿನ ದೈವವಾಗಿರುವ ತ್ರಿವಿಧ ದಾಸೋಹಿಗಳಾದ ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಜನ್ಮದಿನದಂದು ಪರಮಪೂಜ್ಯರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.

ಅಕ್ಷರ, ಅನ್ನ, ಆಶ್ರಯದ ಮೂಲಕ ನಾಡಿನ ಬಡವರ ಮಕ್ಕಳ ಪಾಲಿನ ದೈವವಾಗಿರುವ ತ್ರಿವಿಧ ದಾಸೋಹಿಗಳಾದ ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಜನ್ಮದಿನದಂದು ಪರಮಪೂಜ್ಯರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.
Nikhil Kumar (@nikhil_kumar_k) 's Twitter Profile Photo

ತುಮಕೂರಿನ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಅಭಿಯಾನ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದೆ.. ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ತುಮಕೂರು ಜಿಲ್ಲಾಧ್ಯಕ್ಷರಾದ ಶ್ರೀ ಅಂಜಿನಪ್ಪ ಅವರು, ಚಿಕ್ಕನಾಯಕನಹಳ್ಳಿ

ತುಮಕೂರಿನ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಅಭಿಯಾನ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದೆ..

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ 
ಶ್ರೀ ಸುರೇಶ್ ಬಾಬು ಅವರು, ತುಮಕೂರು ಜಿಲ್ಲಾಧ್ಯಕ್ಷರಾದ ಶ್ರೀ ಅಂಜಿನಪ್ಪ ಅವರು, ಚಿಕ್ಕನಾಯಕನಹಳ್ಳಿ
Nikhil Kumar (@nikhil_kumar_k) 's Twitter Profile Photo

ಚನ್ನಪಟ್ಟಣ ತಾಲ್ಲೂಕಿನ ಸುಳ್ಳೇರಿ, ಇಗ್ಗಲೂರು ಹಾಗೂ ಹಾರೋಕೊಪ್ಪ ಪಂಚಾಯ್ತಿಯ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿದೆ.ಇದೇ ವೇಳೆ ಪಕ್ಷದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ವಿಚಾರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಶ್ರೀ ಹೆಚ್ ಸಿ ಜಯಮುತ್ತು ಅವರು, ಕುಕ್ಕೂರುದೊಡ್ಡಿ ಶ್ರೀ ಜಯರಾಮು ಅವರು ,

ಚನ್ನಪಟ್ಟಣ ತಾಲ್ಲೂಕಿನ ಸುಳ್ಳೇರಿ, ಇಗ್ಗಲೂರು ಹಾಗೂ ಹಾರೋಕೊಪ್ಪ ಪಂಚಾಯ್ತಿಯ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿದೆ.ಇದೇ ವೇಳೆ ಪಕ್ಷದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ವಿಚಾರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಶ್ರೀ ಹೆಚ್ ಸಿ ಜಯಮುತ್ತು ಅವರು, ಕುಕ್ಕೂರುದೊಡ್ಡಿ ಶ್ರೀ ಜಯರಾಮು ಅವರು ,
Nikhil Kumar (@nikhil_kumar_k) 's Twitter Profile Photo

ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.ಇದೇ ವೇಳೆ ಹೆಚ್.ಡಿ ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನಿರ್ಮಿಸಿದ್ದ ಇಗ್ಗಲೂರು ಜಲಾಶಯ (ಎಚ್.ಡಿ.ದೇವೇಗೌಡ ಬ್ಯಾರೇಜ್ ) ವೀಕ್ಷಣೆ ಮಾಡಿದೆ.

ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.ಇದೇ ವೇಳೆ ಹೆಚ್.ಡಿ ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನಿರ್ಮಿಸಿದ್ದ ಇಗ್ಗಲೂರು ಜಲಾಶಯ (ಎಚ್.ಡಿ.ದೇವೇಗೌಡ ಬ್ಯಾರೇಜ್ ) ವೀಕ್ಷಣೆ ಮಾಡಿದೆ.
Nikhil Kumar (@nikhil_kumar_k) 's Twitter Profile Photo

ಕೊಪ್ಪಳ ಜಿಲ್ಲೆಯ ಹುಲಿಗಿ ತಾಲ್ಲೂಕಿನ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದೆ. ನಾಡಿನ ಒಳಿತಿಗಾಗಿ ಅಮ್ಮನವರಲ್ಲಿ ಪ್ರಾರ್ಥಿಸಲಾಯಿತು ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶೆಂಪೂರ್, ಶ್ರೀ ವೆಂಕಟರಾವ್ ನಾಡಗೌಡರು,

ಕೊಪ್ಪಳ ಜಿಲ್ಲೆಯ ಹುಲಿಗಿ ತಾಲ್ಲೂಕಿನ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದೆ.

ನಾಡಿನ ಒಳಿತಿಗಾಗಿ ಅಮ್ಮನವರಲ್ಲಿ ಪ್ರಾರ್ಥಿಸಲಾಯಿತು

ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶೆಂಪೂರ್, ಶ್ರೀ ವೆಂಕಟರಾವ್ ನಾಡಗೌಡರು,
Nikhil Kumar (@nikhil_kumar_k) 's Twitter Profile Photo

ಕೊಪ್ಪಳ ಜಿಲ್ಲೆಯ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಅಭಿಯಾನ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದೆ.. ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕ

ಕೊಪ್ಪಳ ಜಿಲ್ಲೆಯ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಅಭಿಯಾನ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದೆ..

ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕ
Nikhil Kumar (@nikhil_kumar_k) 's Twitter Profile Photo

ಅನ್ನ, ಅಕ್ಷರ, ಅರಿವೆಂಬ ತ್ರಿವಿಧ ದಾಸೋಹದ ಕ್ಷೇತ್ರವಾದ ಕೊಪ್ಪಳ ಜಿಲ್ಲೆಯ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದೆ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡೆ. ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶೆಂಪೂರ್ ಅವರು ,

ಅನ್ನ, ಅಕ್ಷರ, ಅರಿವೆಂಬ ತ್ರಿವಿಧ ದಾಸೋಹದ ಕ್ಷೇತ್ರವಾದ ಕೊಪ್ಪಳ ಜಿಲ್ಲೆಯ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದೆ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡೆ.

ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶೆಂಪೂರ್ ಅವರು ,
Nikhil Kumar (@nikhil_kumar_k) 's Twitter Profile Photo

ಅನ್ನ, ಅಕ್ಷರ, ಅರಿವೆಂಬ ತ್ರಿವಿಧ ದಾಸೋಹದ ಕ್ಷೇತ್ರವಾದ ಕೊಪ್ಪಳ ಜಿಲ್ಲೆಯ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದೆ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡೆ. ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶೆಂಪೂರ್ ಅವರು ,

ಅನ್ನ, ಅಕ್ಷರ, ಅರಿವೆಂಬ ತ್ರಿವಿಧ ದಾಸೋಹದ ಕ್ಷೇತ್ರವಾದ ಕೊಪ್ಪಳ ಜಿಲ್ಲೆಯ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದೆ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡೆ.

ಈ ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶೆಂಪೂರ್ ಅವರು ,
Nikhil Kumar (@nikhil_kumar_k) 's Twitter Profile Photo

ದೊಡ್ಡಬಳ್ಳಾಪುರದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಜರುಗಿದ ಪತ್ರಕರ್ತ ಚಿ||ಸುರೇಶ್ ಹಾಗೂ ಚಿಸೌ||ಐಶ್ವರ್ಯ ಅವರ ವಿವಾಹದಲ್ಲಿ ಮಹೋತ್ಸವದಲ್ಲಿ ಭಾಗಿಯಾಗಿ ಶುಭ ಹಾರೈಸಿದೆ. ಹಾಗೆಯೇ ದೇವನಹಳ್ಳಿಯ ಕೃಷ್ಣ ಪ್ಯಾಲೇಸ್ ನಲ್ಲಿ ನಡೆದ ಚಿ||ಅಮರ್ ಮತ್ತು ಚಿಸೌ||ಶ್ರುತಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಲಾಯಿತು. ಈ

ದೊಡ್ಡಬಳ್ಳಾಪುರದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಜರುಗಿದ ಪತ್ರಕರ್ತ ಚಿ||ಸುರೇಶ್ ಹಾಗೂ ಚಿಸೌ||ಐಶ್ವರ್ಯ ಅವರ ವಿವಾಹದಲ್ಲಿ ಮಹೋತ್ಸವದಲ್ಲಿ ಭಾಗಿಯಾಗಿ ಶುಭ ಹಾರೈಸಿದೆ. 

ಹಾಗೆಯೇ ದೇವನಹಳ್ಳಿಯ ಕೃಷ್ಣ ಪ್ಯಾಲೇಸ್ ನಲ್ಲಿ ನಡೆದ ಚಿ||ಅಮರ್ ಮತ್ತು ಚಿಸೌ||ಶ್ರುತಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಲಾಯಿತು.

ಈ
Nikhil Kumar (@nikhil_kumar_k) 's Twitter Profile Photo

ಸಮಸ್ತ ಶಿಕ್ಷಕ ವರ್ಗದವರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಭಾರತ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ವವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ದೇಶ ಕಂಡ ಸರ್ವಶ್ರೇಷ್ಠ ಶಿಕ್ಷಕ, ಭಾರತದ ಉಪ ರಾಷ್ಟ್ರಪತಿ ಹಾಗೂ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.

ಸಮಸ್ತ ಶಿಕ್ಷಕ ವರ್ಗದವರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. 

ಭಾರತ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ವವಾದ ಚೌಕಟ್ಟು ಕಟ್ಟಿಕೊಟ್ಟ ಶಿಕ್ಷಣ ತಜ್ಞ, ದೇಶ ಕಂಡ ಸರ್ವಶ್ರೇಷ್ಠ ಶಿಕ್ಷಕ, ಭಾರತದ ಉಪ ರಾಷ್ಟ್ರಪತಿ ಹಾಗೂ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
Nikhil Kumar (@nikhil_kumar_k) 's Twitter Profile Photo

ನಾಡಿನ ಸಮಸ್ತ ಜನತೆಗೆ ಗೌರಿ ಹಬ್ಬದ ಹಾರ್ದಿಕ ಶುಭಾಶಯಗಳು. ಜಗನ್ಮಾತೆ ತಾಯಿ ಸ್ವರ್ಣಗೌರಿ ಎಲ್ಲರ ಅಪೇಕ್ಷೆಗಳನ್ನು ಈಡೇರಿಸಿ, ಸಕಲರಿಗೂ ಆರೋಗ್ಯ, ಸೌಖ್ಯ, ನೆಮ್ಮದಿ, ಶ್ರೇಯೋಭಿವೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸೋಣ #GowriFestival

ನಾಡಿನ ಸಮಸ್ತ ಜನತೆಗೆ ಗೌರಿ ಹಬ್ಬದ ಹಾರ್ದಿಕ ಶುಭಾಶಯಗಳು.

ಜಗನ್ಮಾತೆ ತಾಯಿ ಸ್ವರ್ಣಗೌರಿ ಎಲ್ಲರ ಅಪೇಕ್ಷೆಗಳನ್ನು ಈಡೇರಿಸಿ, ಸಕಲರಿಗೂ ಆರೋಗ್ಯ, ಸೌಖ್ಯ, ನೆಮ್ಮದಿ, ಶ್ರೇಯೋಭಿವೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸೋಣ

#GowriFestival
Nikhil Kumar (@nikhil_kumar_k) 's Twitter Profile Photo

HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ

HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು.

ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ
Nikhil Kumar (@nikhil_kumar_k) 's Twitter Profile Photo

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ದೊಡ್ಡಮಳೂರು ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿಗಳ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಗಣೇಶ ಮೂರ್ತಿಗಳನ್ನ ವಿತರಣೆ ಮಾಡಿದೆ. ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಜೆಡಿಎಸ್ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಶ್ರೀ ಹೆಚ್.ಸಿ.ಜಯಮುತ್ತು ಅವರು, ಮುಖಂಡರಾದ ಶ್ರೀ ಹಾಫ್ ಕಾಮ್ಸ್ ದೇವರಾಜು ಅವರು,

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ದೊಡ್ಡಮಳೂರು ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿಗಳ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಗಣೇಶ ಮೂರ್ತಿಗಳನ್ನ ವಿತರಣೆ ಮಾಡಿದೆ.

ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಜೆಡಿಎಸ್ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಶ್ರೀ ಹೆಚ್.ಸಿ.ಜಯಮುತ್ತು ಅವರು, ಮುಖಂಡರಾದ ಶ್ರೀ ಹಾಫ್ ಕಾಮ್ಸ್ ದೇವರಾಜು ಅವರು,
Nikhil Kumar (@nikhil_kumar_k) 's Twitter Profile Photo

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನೇಶ್ವರನು ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಆದಷ್ಟು ಮಣ್ಣಿನ ಗಣಪನನ್ನು ಪೂಜೆ ಮಾಡುವುದರೊಂದಿಗೆ ನೆಲ, ಜಲ, ಪರಿಸರ ಸಂರಕ್ಷಣೆಯ ಸಂಕಲ್ಪವನ್ನ ಮಾಡೋಣ. #GaneshaChaturthi #ಗಣೇಶಹಬ್ಬ

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ವಿಘ್ನೇಶ್ವರನು ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. 

ಆದಷ್ಟು ಮಣ್ಣಿನ ಗಣಪನನ್ನು ಪೂಜೆ ಮಾಡುವುದರೊಂದಿಗೆ ನೆಲ, ಜಲ, ಪರಿಸರ ಸಂರಕ್ಷಣೆಯ ಸಂಕಲ್ಪವನ್ನ ಮಾಡೋಣ.

#GaneshaChaturthi 
#ಗಣೇಶಹಬ್ಬ
Nikhil Kumar (@nikhil_kumar_k) 's Twitter Profile Photo

ಬೆಂಗಳೂರಿನ ಜೆ.ಪಿ ನಗರ ನಿವಾಸದಲ್ಲಿ ಕುಟುಂಬ ಸಮೇತರಾಗಿ ಗೌರಿ ಗಣೇಶ ಹಬ್ಬವನ್ನು ಆಚರಿಸಿದೆವು. ಮತೊಮ್ಮೆ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿಯ ಶುಭಾಶಯಗಳು. ಪ್ರಥಮ ಪೂಜಿತ ವಿನಾಯಕನನು ಪ್ರತಿಯೊಬ್ಬರ ಕಷ್ಟಗಳನ್ನು ನಿವಾರಿಸಿ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಬೆಂಗಳೂರಿನ ಜೆ.ಪಿ ನಗರ ನಿವಾಸದಲ್ಲಿ ಕುಟುಂಬ ಸಮೇತರಾಗಿ ಗೌರಿ ಗಣೇಶ ಹಬ್ಬವನ್ನು ಆಚರಿಸಿದೆವು.

ಮತೊಮ್ಮೆ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿಯ ಶುಭಾಶಯಗಳು. ಪ್ರಥಮ ಪೂಜಿತ ವಿನಾಯಕನನು ಪ್ರತಿಯೊಬ್ಬರ ಕಷ್ಟಗಳನ್ನು ನಿವಾರಿಸಿ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.