Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile
Dr. Ajay Dharam Singh / ಡಾ. ಅಜಯ ಸಿಂಗ್

@dr_ajay_singh

Congressman | MLA - Jewargi | KKRDB Chairman | RTs ≠ Endorsements

ID: 3003048540

calendar_today30-01-2015 09:00:14

5,5K Tweet

14,14K Takipçi

456 Takip Edilen

Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಸಮಸ್ತ ಜನತೆಗೆ ಓಣಂ ಹಬ್ಬದ ಹಾರ್ದಿಕ ಶುಭಾಶಯಗಳು. ಹಬ್ಬವು ಎಲ್ಲರಿಗೂ ನವಚೈತನ್ಯ ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. #Onam | #OnamCelebration | #Onam2024

ಸಮಸ್ತ ಜನತೆಗೆ ಓಣಂ ಹಬ್ಬದ ಹಾರ್ದಿಕ ಶುಭಾಶಯಗಳು. ಹಬ್ಬವು ಎಲ್ಲರಿಗೂ ನವಚೈತನ್ಯ ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
#Onam | #OnamCelebration | #Onam2024
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಮಹಾನ್ ಮೇಧಾವಿ ಅಭಿಯಂತರರಾಗಿ, ಸಮಾಜದ ಹಿತಕ್ಕೆ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದ ಸರ್‌ ಎಂ.ವಿಶ್ವೇಶ್ವರಯ್ಯ ಅವರಿಗೆ ಜನ್ಮದಿನದಂದು ಗೌರವಪೂರ್ಣ ಪ್ರಣಾಮಗಳು. ಸಮಸ್ತ ಇಂಜಿನಿಯರ್‌ ಮಿತ್ರರಿಗೆ ಸನ್ಮಾನ್ಯರ ಜನ್ಮದಿನದ ಸವಿನೆನಪಿನಲ್ಲಿ ಆಚರಿಸಲಾಗುವ ಎಂಜಿನಿಯರ್‌ ದಿನದ ಹೃತ್ಪೂರ್ವಕ ಶುಭಾಶಯಗಳು. #EngineersDay

ಮಹಾನ್ ಮೇಧಾವಿ ಅಭಿಯಂತರರಾಗಿ, ಸಮಾಜದ ಹಿತಕ್ಕೆ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದ ಸರ್‌ ಎಂ.ವಿಶ್ವೇಶ್ವರಯ್ಯ ಅವರಿಗೆ ಜನ್ಮದಿನದಂದು ಗೌರವಪೂರ್ಣ ಪ್ರಣಾಮಗಳು. ಸಮಸ್ತ ಇಂಜಿನಿಯರ್‌ ಮಿತ್ರರಿಗೆ ಸನ್ಮಾನ್ಯರ ಜನ್ಮದಿನದ ಸವಿನೆನಪಿನಲ್ಲಿ ಆಚರಿಸಲಾಗುವ ಎಂಜಿನಿಯರ್‌ ದಿನದ ಹೃತ್ಪೂರ್ವಕ ಶುಭಾಶಯಗಳು.
#EngineersDay
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವವನ್ನು ಪರಿಚಯಿಸಿದ ಶ್ರೀ ಜಗಜ್ಯೋತಿ ಬಸವಣ್ಣನವರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವನ್ನು ಸಾಕಾರಗೊಳಿಸುವ ಸಂಕಲ್ಪ ಮಾಡೋಣ. ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳು. #Indian | #InternationalDemocracyDay2024 |

ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವವನ್ನು ಪರಿಚಯಿಸಿದ ಶ್ರೀ ಜಗಜ್ಯೋತಿ ಬಸವಣ್ಣನವರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವನ್ನು ಸಾಕಾರಗೊಳಿಸುವ ಸಂಕಲ್ಪ ಮಾಡೋಣ. ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳು.
#Indian | #InternationalDemocracyDay2024 |
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಮುಂಬರುವ ಕಲ್ಯಾಣ ಕರ್ನಾಟಕ ದಿನಾಚರಣೆ ಕುರಿತು ಚರ್ಚಿಸಲಾಯಿತು. ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆ ನೆರವೇರಲಿದೆ. Congress | Karnataka Congress | #KKRDB

ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಮುಂಬರುವ ಕಲ್ಯಾಣ ಕರ್ನಾಟಕ ದಿನಾಚರಣೆ ಕುರಿತು ಚರ್ಚಿಸಲಾಯಿತು. ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆ ನೆರವೇರಲಿದೆ.
<a href="/INCIndia/">Congress</a> | <a href="/INCKarnataka/">Karnataka Congress</a> | #KKRDB
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಕಲ್ಯಾಣ ಕರ್ನಾಟಕದ ಭವಿಷ್ಯವು ಉಜ್ವಲವಾಗಿರಬೇಕೆಂದರೆ, ಇಲ್ಲಿನ ಎಲ್ಲ ಸಮುದಾಯಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ಯೋಚಿಸಿ, ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಹಿತಕ್ಕಾಗಿ ಕೆಕೆಆರ್‌ಡಿಬಿ ವತಿಯಿಂದ ₹180 ಕೋಟಿಯನ್ನು ಮೀಸಲಿಡಲಾಗಿದೆ. ಇದರಲ್ಲಿ ವಿವಿಧ ಶಾಲೆಗಳು, ವಸತಿ ಶಾಲೆಗಳು ಹಾಗೂ ವಸತಿ

ಕಲ್ಯಾಣ ಕರ್ನಾಟಕದ ಭವಿಷ್ಯವು ಉಜ್ವಲವಾಗಿರಬೇಕೆಂದರೆ, ಇಲ್ಲಿನ ಎಲ್ಲ ಸಮುದಾಯಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು.
ಈ ನಿಟ್ಟಿನಲ್ಲಿ ಯೋಚಿಸಿ, ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಹಿತಕ್ಕಾಗಿ ಕೆಕೆಆರ್‌ಡಿಬಿ ವತಿಯಿಂದ ₹180 ಕೋಟಿಯನ್ನು ಮೀಸಲಿಡಲಾಗಿದೆ. ಇದರಲ್ಲಿ ವಿವಿಧ ಶಾಲೆಗಳು, ವಸತಿ ಶಾಲೆಗಳು ಹಾಗೂ ವಸತಿ
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಇಂದು ಕಲಬುರಗಿ ನಗರದಲ್ಲಿ ವಿವಿಧೆಡೆ ವ್ಯಾಪಿಸಿದ ಸುಮಾರು 113 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿಯಲ್ಲಿ ಭಾಗವಹಿಸಲಾಯಿತು. ಭಾರತವು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಇಲ್ಲಿ ಈ ವ್ಯವಸ್ಥೆಯನ್ನು ಸ್ಥಾಪಿಸಲು ಶ್ರಮಿಸಿದ ಮಹನೀಯರ ತ್ಯಾಗ ಹಾಗೂ ಶ್ರಮವನ್ನು ಸ್ಮರಿಸಲಾಯಿತು. ಈ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಇಂದು ಕಲಬುರಗಿ ನಗರದಲ್ಲಿ ವಿವಿಧೆಡೆ ವ್ಯಾಪಿಸಿದ ಸುಮಾರು 113 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿಯಲ್ಲಿ ಭಾಗವಹಿಸಲಾಯಿತು. ಭಾರತವು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಇಲ್ಲಿ ಈ ವ್ಯವಸ್ಥೆಯನ್ನು ಸ್ಥಾಪಿಸಲು ಶ್ರಮಿಸಿದ ಮಹನೀಯರ ತ್ಯಾಗ ಹಾಗೂ ಶ್ರಮವನ್ನು ಸ್ಮರಿಸಲಾಯಿತು.

ಈ
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಇಂದು ಕಲಬುರಗಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಾಯಿತು. ಜನರಿಗೆ ಖಚಿತ ಸುದ್ದಿಗಳನ್ನು ತಲುಪಿಸುವುದಲ್ಲದೇ, ಆಡಳಿತದ ಹುಳುಕುಗಳಿಗೆ ಕನ್ನಡಿ ಹಿಡಿಯಲು ಹಗಲಿರುಳು ಶ್ರಮಿಸುವ ಪತ್ರಕರ್ತರು ಸಮಾಜದ

ಇಂದು ಕಲಬುರಗಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಲಾಯಿತು.

ಜನರಿಗೆ ಖಚಿತ ಸುದ್ದಿಗಳನ್ನು ತಲುಪಿಸುವುದಲ್ಲದೇ, ಆಡಳಿತದ ಹುಳುಕುಗಳಿಗೆ ಕನ್ನಡಿ ಹಿಡಿಯಲು ಹಗಲಿರುಳು ಶ್ರಮಿಸುವ ಪತ್ರಕರ್ತರು ಸಮಾಜದ
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಕಲ್ಯಾಣ ಕರ್ನಾಟಕದಲ್ಲಿ ಅಂತರ್ಜಲವನ್ನು ಹೆಚ್ಚಿಸಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸುವ ಮಹತ್ವಾಕಾಂಕ್ಷೆಯೊಂದಿಗೆ, ಜಲಭಾಗ್ಯ ಯೋಜನೆಯಡಿ ಚೆಕ್ ಡ್ಯಾಮ್‍ಗಳನ್ನು ನಿರ್ಮಿಸಲು 100 ಕೋಟಿ ರೂಪಾಯಿ ಮೀಸಲಿಟ್ಟಿರುವ ಕೆಕೆಆರ್‌ಡಿಬಿ. #KKRDB Congress Karnataka Congress

Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಸಮಸ್ತ ಜನತೆಗೆ ಈದ್‌ ಮಿಲಾದ್‌ ಹಬ್ಬದ ಹಾರ್ದಿಕ ಶುಭಾಶಯಗಳು. ಶಾಂತಿ ಹಾಗೂ ಸೌಹಾರ್ದತೆಯ ಪ್ರತೀಕವಾದ ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಬೆಸೆಯಲಿ ಎಂದು ಹಾರೈಸುತ್ತೇನೆ. #EidMubarak

ಸಮಸ್ತ ಜನತೆಗೆ ಈದ್‌ ಮಿಲಾದ್‌ ಹಬ್ಬದ ಹಾರ್ದಿಕ ಶುಭಾಶಯಗಳು. ಶಾಂತಿ ಹಾಗೂ ಸೌಹಾರ್ದತೆಯ ಪ್ರತೀಕವಾದ ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಬೆಸೆಯಲಿ ಎಂದು ಹಾರೈಸುತ್ತೇನೆ.
#EidMubarak
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಸಂಗೀತ ಕ್ಷೇತ್ರದ ಸಾಧನೆಗೆ ʻಭಾರತರತ್ನʼ ಪಡೆದ ಮೊದಲ ಗಾಯಕಿ ಎಂ.ಎಸ್.ಸುಬ್ಬುಲಕ್ಷ್ಮಿ ಅವರಿಗೆ ಜನ್ಮದಿನದಂದು ಗೌರವಪೂರ್ವಕ ನಮನಗಳು. ವೆಂಕಟೇಶ ಸುಪ್ರಭಾತ ಸೇರಿದಂತೆ ಅನೇಕ ಗೀತೆಗಳನ್ನು ಸುಮಧುರವಾಗಿ ಹಾಡಿ, ಭಾರತೀಯರ ಮನೆ-ಮನಗಳನ್ನು ತಲುಪಿದ ಇವರ ಕಲಾಸೇವೆಯು ಅದ್ವಿತೀಯವಾಗಿದೆ.

ಸಂಗೀತ ಕ್ಷೇತ್ರದ ಸಾಧನೆಗೆ ʻಭಾರತರತ್ನʼ ಪಡೆದ ಮೊದಲ ಗಾಯಕಿ ಎಂ.ಎಸ್.ಸುಬ್ಬುಲಕ್ಷ್ಮಿ ಅವರಿಗೆ ಜನ್ಮದಿನದಂದು ಗೌರವಪೂರ್ವಕ ನಮನಗಳು. ವೆಂಕಟೇಶ ಸುಪ್ರಭಾತ ಸೇರಿದಂತೆ ಅನೇಕ ಗೀತೆಗಳನ್ನು ಸುಮಧುರವಾಗಿ ಹಾಡಿ, ಭಾರತೀಯರ ಮನೆ-ಮನಗಳನ್ನು ತಲುಪಿದ ಇವರ ಕಲಾಸೇವೆಯು ಅದ್ವಿತೀಯವಾಗಿದೆ.
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಶ್ರೀ ಪಿ.ಚಿದಂಬರಂ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಸುಖ, ಸಂತೋಷ, ನೆಮ್ಮದಿಯಿಂದ ತುಂಬಿದ ಸುದೀರ್ಘ ಜೀವನ ನಿಮ್ಮದಾಗಲಿ ಹಾಗೂ ಮತ್ತಷ್ಟು ದೇಶಸೇವೆ ಮಾಡಲು ನವಚೈತನ್ಯ ದೊರೆಯಲಿ ಎಂದು ಹಾರೈಸುತ್ತೇನೆ.

ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಶ್ರೀ ಪಿ.ಚಿದಂಬರಂ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಸುಖ, ಸಂತೋಷ, ನೆಮ್ಮದಿಯಿಂದ ತುಂಬಿದ ಸುದೀರ್ಘ ಜೀವನ ನಿಮ್ಮದಾಗಲಿ ಹಾಗೂ ಮತ್ತಷ್ಟು ದೇಶಸೇವೆ ಮಾಡಲು ನವಚೈತನ್ಯ ದೊರೆಯಲಿ ಎಂದು ಹಾರೈಸುತ್ತೇನೆ.
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಇದೇ ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರಿಂದ ಆತ್ಮೀಯ ಆಹ್ವಾನ. ಕಲ್ಯಾಣ ಕರ್ನಾಟಕ ಉತ್ಸವವು ಸನ್ಮಾನ್ಯ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಯಾಗಲಿದೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ನಿರೀಕ್ಷೆ

Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ಇಂದು ಕಲಬುರಗಿಯಲ್ಲಿ ಮಹಾನಗರ ಪಾಲಿಕೆ ಹಾಗೂ ಕೆಕೆಆರ್‌ಡಿಬಿ ಆಯೋಜಿಸಿದ್ದ ಪ್ಲಾಗಥಾನ್‍ನಲ್ಲಿ ಭಾಗವಹಿಸಿ, ಪಾಲಿಕೆ ಆವರಣದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಾಯಿತು. ಕಸಗಳನ್ನು ಸಂಗ್ರಹಿಸುತ್ತಾ ಸಾಗುವ ಪ್ಲಾಗಥಾನ್ ಅಭಿಯಾನವು ದೇಹಕ್ಕೆ ವ್ಯಾಯಾಮ ನೀಡುವುದರ ಜೊತೆ ನಗರಕ್ಕೆ ಹೊಸ ಆಯಾಮ ನೀಡುತ್ತದೆ. ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಲು

ಇಂದು ಕಲಬುರಗಿಯಲ್ಲಿ ಮಹಾನಗರ ಪಾಲಿಕೆ ಹಾಗೂ ಕೆಕೆಆರ್‌ಡಿಬಿ ಆಯೋಜಿಸಿದ್ದ ಪ್ಲಾಗಥಾನ್‍ನಲ್ಲಿ ಭಾಗವಹಿಸಿ, ಪಾಲಿಕೆ ಆವರಣದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಾಯಿತು.

ಕಸಗಳನ್ನು ಸಂಗ್ರಹಿಸುತ್ತಾ ಸಾಗುವ ಪ್ಲಾಗಥಾನ್ ಅಭಿಯಾನವು ದೇಹಕ್ಕೆ ವ್ಯಾಯಾಮ ನೀಡುವುದರ ಜೊತೆ ನಗರಕ್ಕೆ ಹೊಸ ಆಯಾಮ ನೀಡುತ್ತದೆ. ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಲು
Dr. Ajay Dharam Singh / ಡಾ. ಅಜಯ ಸಿಂಗ್ (@dr_ajay_singh) 's Twitter Profile Photo

ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮುರವರಿಂದ ಪ್ರತಿಷ್ಠಿತ ಫ್ಲೊರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪಡೆದ ಬೆಂಗಳೂರಿನ ನಿಮಾನ್ಸ್ ಸಂಸ್ಥೆಯ ನಿವೃತ್ತ ಹೆಚ್ಚುವರಿ ಪ್ರೊಫೆಸರ್ ಡಾ. ನಾಗರಾಜಯ್ಯ ಹಾಗೂ ಇತರರಿಗೆ ಹೃತ್ಪೂರ್ವಕ ಅಭಿನಂದನೆಗಳು. ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆಗೈದು, ಜನರ ಆರೋಗ್ಯ ರಕ್ಷಣೆಗೆ ನೆರವಾಗಿರುವ ಇವರೆಲ್ಲರ

ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮುರವರಿಂದ ಪ್ರತಿಷ್ಠಿತ ಫ್ಲೊರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪಡೆದ ಬೆಂಗಳೂರಿನ ನಿಮಾನ್ಸ್ ಸಂಸ್ಥೆಯ ನಿವೃತ್ತ ಹೆಚ್ಚುವರಿ ಪ್ರೊಫೆಸರ್ ಡಾ. ನಾಗರಾಜಯ್ಯ ಹಾಗೂ ಇತರರಿಗೆ ಹೃತ್ಪೂರ್ವಕ ಅಭಿನಂದನೆಗಳು.
ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆಗೈದು, ಜನರ ಆರೋಗ್ಯ ರಕ್ಷಣೆಗೆ ನೆರವಾಗಿರುವ ಇವರೆಲ್ಲರ